September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಹಾಗೂ ರೋಟರಿ ಕ್ಲಬ್ ಸಿದ್ಧಕಟ್ಟೆ ಇವರುಗಳ ಜಂಟಿ ಆಶಯದಲ್ಲಿ ಸಾವಯವ ಗೊಬ್ಬರದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ಸಿದ್ದಕಟ್ಟೆಯ ಪಿಂಕಿ ಟವರ್ಸ್ ನಲ್ಲಿ ಆ.28 ರಂದು ನಡೆಯಿತು .


ಅಮುಲ್ ಕಂಪೆನಿಯ ಕರ್ನಾಟಕ ವಲಯದ ಮೇನೇಜಿಂಗ್ ಡೈರೆಕ್ಟರ್ ರಂಗರಾಜು ಮತ್ತು ಅಗ್ರೂಮೋನಿಟ್ ಪಾವನಿ ಸಾವಯುವ ಗೊಬ್ಬರದ ಮಹತ್ವ ಹಾಗೂ ಉಪಯೋಗದ ಬಗ್ಗೆ ಸಮಗ್ರ ಮಾಹಿತಿ ನೀಡುದರ ಜತೆಗೆ ತಮ್ಮ ಕಂಪೆನಿಯ ಸಾವಯುವ ಗೊಬ್ಬರಗಳ ಉತ್ಪನ್ನಗಳನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಲ್ಗುಣಿ ರೋಟರಿ ಕ್ಲಬ್ ನ ಅಧ್ಯಕ್ಷ ದುರ್ಗಾದಾಸ್ ರವರು ವಹಿಸಿ ಲೋರೋಟ್ಟೋ ಹಿಲ್ಸ್ ರೋಟರಿ ಕ್ಲಬ್ ನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಸ್ವಾಗತಿಸಿದರು. ಅಮುಲ್ ಸಾವಯವ ಗೊಬ್ಬರದ ಜಿಲ್ಲೆಯ ಅಧಿಕೃತ ಮಾರಾಟಗಾರದ ರಾಘವೇಂದ್ರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.


ರೋ| ಗಣೇಶ್ ಶೆಟ್ಟಿ ಯವರು ನಿರೂಪಿಸಿದರು, ಶ್ರೀಮತಿ ಟೀನಾ ಡಿ ಕೋಸ್ತಾ, ರೋ| ಮೈಕಲ್ ಡಿ ಕೋಸ್ತಾ ಮತ್ತು ಹಿರಿಯ ಪ್ರಗತಿಪರ ಕೃಷಿಕ ರು ಇನ್ನಿತರ ರೋಟರಿ ಕ್ಲಬ್ ನ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಮಟ್ಟದಲ್ಲಿ ಬಹುಮಾನ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!