25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಹಾಗೂ ರೋಟರಿ ಕ್ಲಬ್ ಸಿದ್ಧಕಟ್ಟೆ ಇವರುಗಳ ಜಂಟಿ ಆಶಯದಲ್ಲಿ ಸಾವಯವ ಗೊಬ್ಬರದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ಸಿದ್ದಕಟ್ಟೆಯ ಪಿಂಕಿ ಟವರ್ಸ್ ನಲ್ಲಿ ಆ.28 ರಂದು ನಡೆಯಿತು .


ಅಮುಲ್ ಕಂಪೆನಿಯ ಕರ್ನಾಟಕ ವಲಯದ ಮೇನೇಜಿಂಗ್ ಡೈರೆಕ್ಟರ್ ರಂಗರಾಜು ಮತ್ತು ಅಗ್ರೂಮೋನಿಟ್ ಪಾವನಿ ಸಾವಯುವ ಗೊಬ್ಬರದ ಮಹತ್ವ ಹಾಗೂ ಉಪಯೋಗದ ಬಗ್ಗೆ ಸಮಗ್ರ ಮಾಹಿತಿ ನೀಡುದರ ಜತೆಗೆ ತಮ್ಮ ಕಂಪೆನಿಯ ಸಾವಯುವ ಗೊಬ್ಬರಗಳ ಉತ್ಪನ್ನಗಳನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಲ್ಗುಣಿ ರೋಟರಿ ಕ್ಲಬ್ ನ ಅಧ್ಯಕ್ಷ ದುರ್ಗಾದಾಸ್ ರವರು ವಹಿಸಿ ಲೋರೋಟ್ಟೋ ಹಿಲ್ಸ್ ರೋಟರಿ ಕ್ಲಬ್ ನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಸ್ವಾಗತಿಸಿದರು. ಅಮುಲ್ ಸಾವಯವ ಗೊಬ್ಬರದ ಜಿಲ್ಲೆಯ ಅಧಿಕೃತ ಮಾರಾಟಗಾರದ ರಾಘವೇಂದ್ರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.


ರೋ| ಗಣೇಶ್ ಶೆಟ್ಟಿ ಯವರು ನಿರೂಪಿಸಿದರು, ಶ್ರೀಮತಿ ಟೀನಾ ಡಿ ಕೋಸ್ತಾ, ರೋ| ಮೈಕಲ್ ಡಿ ಕೋಸ್ತಾ ಮತ್ತು ಹಿರಿಯ ಪ್ರಗತಿಪರ ಕೃಷಿಕ ರು ಇನ್ನಿತರ ರೋಟರಿ ಕ್ಲಬ್ ನ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya
error: Content is protected !!