July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಹಾಗೂ ರೋಟರಿ ಕ್ಲಬ್ ಸಿದ್ಧಕಟ್ಟೆ ಇವರುಗಳ ಜಂಟಿ ಆಶಯದಲ್ಲಿ ಸಾವಯವ ಗೊಬ್ಬರದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ಸಿದ್ದಕಟ್ಟೆಯ ಪಿಂಕಿ ಟವರ್ಸ್ ನಲ್ಲಿ ಆ.28 ರಂದು ನಡೆಯಿತು .


ಅಮುಲ್ ಕಂಪೆನಿಯ ಕರ್ನಾಟಕ ವಲಯದ ಮೇನೇಜಿಂಗ್ ಡೈರೆಕ್ಟರ್ ರಂಗರಾಜು ಮತ್ತು ಅಗ್ರೂಮೋನಿಟ್ ಪಾವನಿ ಸಾವಯುವ ಗೊಬ್ಬರದ ಮಹತ್ವ ಹಾಗೂ ಉಪಯೋಗದ ಬಗ್ಗೆ ಸಮಗ್ರ ಮಾಹಿತಿ ನೀಡುದರ ಜತೆಗೆ ತಮ್ಮ ಕಂಪೆನಿಯ ಸಾವಯುವ ಗೊಬ್ಬರಗಳ ಉತ್ಪನ್ನಗಳನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಲ್ಗುಣಿ ರೋಟರಿ ಕ್ಲಬ್ ನ ಅಧ್ಯಕ್ಷ ದುರ್ಗಾದಾಸ್ ರವರು ವಹಿಸಿ ಲೋರೋಟ್ಟೋ ಹಿಲ್ಸ್ ರೋಟರಿ ಕ್ಲಬ್ ನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಸ್ವಾಗತಿಸಿದರು. ಅಮುಲ್ ಸಾವಯವ ಗೊಬ್ಬರದ ಜಿಲ್ಲೆಯ ಅಧಿಕೃತ ಮಾರಾಟಗಾರದ ರಾಘವೇಂದ್ರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.


ರೋ| ಗಣೇಶ್ ಶೆಟ್ಟಿ ಯವರು ನಿರೂಪಿಸಿದರು, ಶ್ರೀಮತಿ ಟೀನಾ ಡಿ ಕೋಸ್ತಾ, ರೋ| ಮೈಕಲ್ ಡಿ ಕೋಸ್ತಾ ಮತ್ತು ಹಿರಿಯ ಪ್ರಗತಿಪರ ಕೃಷಿಕ ರು ಇನ್ನಿತರ ರೋಟರಿ ಕ್ಲಬ್ ನ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಕ್ರಮ

Suddi Udaya

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya

ಭವಿಷ್ಯದ ಮಾರ್ಗಸೂಚಿ ರೂಪಿಸಲು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಪಾಲನಾ ಸಮಿತಿ ಹಾಗೂ ಧರ್ಮಗುರುಗಳ ಸಮ್ಮೇಳನ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya
error: Content is protected !!