22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

ಬೆಳ್ತಂಗಡಿ: ಕಜಕ್ಕೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಾಗೂ ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾಸಮಿತಿಗೆ ಕನ್ಯಾಡಿ ಸೇವಾಭಾರತಿ ತಂಡದವರು ಆ.27 ರಂದು ಭೇಟಿ ನೀಡಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ದೇಣಿಗೆಯನ್ನು ಸಂಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಸೇವಾಭಾರತಿ ಟ್ರಸ್ಟಿ ಜಯರಾಜ್ ಸಾಲಿಯನ್ ಕಾನರ್ಪ, ಸ್ವಯಂಸೇವಕರಾದ ಚಂದನ್ ಗುಡಿಗಾರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!