30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿವರದಿ

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

ಬೆಳ್ತಂಗಡಿ: ಅನನ್ಯ ಭಟ್ ನಾಪತ್ತೆ ಪ್ರಕರಣದಲ್ಲಿ ಕಳೆದ ನಾಲ್ಕು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದ ಸುಜಾತ ಭಟ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ವಿಚಾರಣೆ ವೇಳೆ ತಾನು ಮಾಡಿದ ಆರೋಪ ಎಲ್ಲವನ್ನೂ ಸುಳ್ಳು ಸುಜಾತ ಭಟ್ ಒಪ್ಪಿಕೊಂಡಿದ್ದು ಇದಕ್ಕೆ ಬೇಕಾದ ಎಲ್ಲಾ ಮಾಹಿತಿಯನ್ನು ಅಧಿಕಾರಿಗಳಿಗೆ ವಿಡಿಯೋ ಮೂಲಕ ಸುಜಾತ ಭಟ್ ನೀಡಿದ್ದಾರೆ.

ಸುಜಾತ ಭಟ್ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪಿಟಿಷನ್ ಆಗಿ ಬಳಿಕ ಎಸ್.ಐ.ಟಿಗೆ ದೂರು ವರ್ಗಾವಣೆಯಾಗಿದೆ. ಇನ್ನು ಸುಜಾತ ಭಟ್ ವೃದ್ಧಿಯಾಗಿರುವ ಕಾರಣ ಸುಜಾತ ಭಟ್ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಪ್ರಕರಣವನ್ನು ಎಸ್‌.ಐ.ಟಿ ಅಧಿಕಾರಿಗಳು ತನಿಖೆ ಮಾಡಲಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ಕರೆದಾಗ ಬರುವಂತೆ ಸೂಚನೆ ನೀಡಿ ಸುಜಾತ ಭಟ್ ರನ್ನು ವಾಪಸ್ ಬೆಂಗಳೂರಿನ ಅವರ ಮನೆಗೆ ಕಳುಹಿಸಿದ್ದಾರೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
error: Content is protected !!