July 23, 2026
ಅಪರಾಧ ಸುದ್ದಿವರದಿ

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

ಬೆಳ್ತಂಗಡಿ: ಅನನ್ಯ ಭಟ್ ನಾಪತ್ತೆ ಪ್ರಕರಣದಲ್ಲಿ ಕಳೆದ ನಾಲ್ಕು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದ ಸುಜಾತ ಭಟ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ವಿಚಾರಣೆ ವೇಳೆ ತಾನು ಮಾಡಿದ ಆರೋಪ ಎಲ್ಲವನ್ನೂ ಸುಳ್ಳು ಸುಜಾತ ಭಟ್ ಒಪ್ಪಿಕೊಂಡಿದ್ದು ಇದಕ್ಕೆ ಬೇಕಾದ ಎಲ್ಲಾ ಮಾಹಿತಿಯನ್ನು ಅಧಿಕಾರಿಗಳಿಗೆ ವಿಡಿಯೋ ಮೂಲಕ ಸುಜಾತ ಭಟ್ ನೀಡಿದ್ದಾರೆ.

ಸುಜಾತ ಭಟ್ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪಿಟಿಷನ್ ಆಗಿ ಬಳಿಕ ಎಸ್.ಐ.ಟಿಗೆ ದೂರು ವರ್ಗಾವಣೆಯಾಗಿದೆ. ಇನ್ನು ಸುಜಾತ ಭಟ್ ವೃದ್ಧಿಯಾಗಿರುವ ಕಾರಣ ಸುಜಾತ ಭಟ್ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಪ್ರಕರಣವನ್ನು ಎಸ್‌.ಐ.ಟಿ ಅಧಿಕಾರಿಗಳು ತನಿಖೆ ಮಾಡಲಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ಕರೆದಾಗ ಬರುವಂತೆ ಸೂಚನೆ ನೀಡಿ ಸುಜಾತ ಭಟ್ ರನ್ನು ವಾಪಸ್ ಬೆಂಗಳೂರಿನ ಅವರ ಮನೆಗೆ ಕಳುಹಿಸಿದ್ದಾರೆ.

Related posts

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಜು.18ರಂದು ರಜೆ ಎಂದು ನಕಲಿ ರಜೆ ಆದೇಶ: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್-ಎಫ್.ಐ.ಆರ್ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ್ಯೋತಿಷ್ಯ ಶಾಸ್ತ್ರದ ಸಾಧನೆಗಾಗಿ ಬೆಳ್ತಂಗಡಿಯ ಯುವ ಜ್ಯೋತಿಷಿ ಯೋಗೀಶ್ ಆಚಾರ್ಯರಿಗೆ ಧ್ರುವ ನಕ್ಷತ್ರ ಅವಾರ್ಡ್

Suddi Udaya
error: Content is protected !!