July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

ಕನ್ಯಾಡಿ||: ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಮಧುಮೇಹದಿಂದಾಗಿ ಬಲ ಕಾಲು ಕಳೆದುಕೊಂಡ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸಮಿತಿಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಕೇಶವ. ಎಮ್ ಅವರ ಮನೆಗೆ ಭೇಟಿ ನೀಡಿ ವೈದ್ಯಕೀಯ ವೆಚ್ಚಕ್ಕಾಗಿ ಸಮಿತಿ ವತಿಯಿಂದ ಆರ್ಥಿಕ ಸಹಾಯ ಧನ ರೂ. 10,000 ನ್ನು ನೀಡಿ ಶೀಘ್ರ ಚೇತರಿಕೆಗಾಗಿ ಹಾರೈಸಿದರು.

ಈ ಸಂದರ್ಭದಲ್ಲಿ ಕನ್ಯಾಡಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಿ, ಕಾರ್ಯದರ್ಶಿ ಗಣೇಶ್ ಬಜಿಲ, ಉಪಾಧ್ಯಕ್ಷರಾದ ಅರುಣ್ ನಾಯ್ಕ್, ಸಂಯೋಜಕರಾದ ರಾಘವ ಕುರ್ಮಾಣಿ, ಸಹಕಾರ್ಯದರ್ಶಿ ವಿದ್ಯಾಧರ್ ರೈ, ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಚೇತನ್ ಗುಡಿಗಾರ್, ಕಾರ್ಯಧ್ಯಕ್ಷ ಗೋವಿಂದ ಸುವರ್ಣ ಪೊಂಗಾರು, ಸದಸ್ಯರಾದ ಮಹಾಬಲ ನಾಯ್ಕ ಮತ್ತು ಉಮೇಶ ಆಚಾರ್ಯ ಉಪಸ್ಥಿತರಿದ್ದರು.

Related posts

ಉಜಿರೆ ಸಿದ್ಧವನ ಗುರುಕುಲದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya
error: Content is protected !!