ನಿಧನಬೆಳ್ತಂಗಡಿ

ನಾರಾವಿ ಗ್ರಾ.ಪಂ ಮಾಜಿ‌ ಸದಸ್ಯ ಕುತ್ಲೂರು ರಾಮಚಂದ್ರ ಭಟ್ ನಿಧನ

ಕುತ್ಲೂರು: ರಾಷ್ಟ್ರಮಟ್ಟದಲ್ಲಿ ಕೀರ್ತಿ ಪಡೆದ ಕುತ್ಲೂರು ಶಾಲೆಯ ಮಾಜಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ , ಸಾಮಾಜಿಕ ಕಾರ್ಯಕರ್ತ,ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುತ್ಲೂರು ರಾಮಚಂದ್ರ ಭಟ್(53ವ) ಆ.29ರಂದು ಬೆಳಗ್ಗೆ ನಿಧನರಾಗಿದ್ದಾರೆ.

ಲೋ ಬಿಪಿಯಿಂದಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು,ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ ದಾರಿ ಮಧ್ಯೆ ವಿಧಿವಶರಾಗಿದ್ದಾರೆ. ಇತ್ತೀಚೆಗಷ್ಟೇ ಕುತ್ಲೂರು ಶಾಲೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಗುರುತಿಸಿ ಶಹಬ್ಬಾಸ್ ಗಿರಿ ನೀಡಿದ್ದರು. ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಲಯದ ಭಜನಾ ಮಂಡಳಿಗಳ ವಲಯ ಸಭೆ

Suddi Udaya

ಆ.2 : ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು 2026

Suddi Udaya
error: Content is protected !!