23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

ಬಳಂಜ: ನಾಲ್ಕೂರು ಗ್ರಾಮದ ಕುದ್ರೋಟ್ಟು ನಿವಾಸಿ ಜಗದೀಶ್ ಪೂಜಾರಿ (50ವ) ಅವರು ಹೃದಯಾಘಾತದಿಂದ ಆ.29 ಬೆಳಗ್ಗಿನ ಜಾವ ನಿಧನರಾದರು.

ಸಾಧು ,ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದು,ಎಲ್ಕರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ತಾಯಿ ಸುಂದರಿ, ಪತ್ನಿ ಕುಸುಮಾವತಿ, ಇಬ್ಬರು ಪುತ್ರರಾದ ಶೃತಿಜ್,ನಿತೀಜ್ ,ಸಹೋದರಾದ ದಿನೇಶ್ ಪೂಜಾರಿ ಕುದ್ರೋಟ್ಟು,ಹರೀಶ್ ಪೂಜಾರಿ, ರಂಜಿತ್ ಪೂಜಾರಿ, ಸಹೋದರಿಯರಾದ ಪ್ರತಿಮಾ, ಪ್ರಮೀಳಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಬಳಂಜ ಅಮೃತ ಮಹೋತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ

Suddi Udaya
error: Content is protected !!