25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಹಾಗೂ ರೋಟರಿ ಕ್ಲಬ್ ಸಿದ್ಧಕಟ್ಟೆ ಇವರುಗಳ ಜಂಟಿ ಆಶಯದಲ್ಲಿ ಸಾವಯವ ಗೊಬ್ಬರದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ಸಿದ್ದಕಟ್ಟೆಯ ಪಿಂಕಿ ಟವರ್ಸ್ ನಲ್ಲಿ ಆ.28 ರಂದು ನಡೆಯಿತು .


ಅಮುಲ್ ಕಂಪೆನಿಯ ಕರ್ನಾಟಕ ವಲಯದ ಮೇನೇಜಿಂಗ್ ಡೈರೆಕ್ಟರ್ ರಂಗರಾಜು ಮತ್ತು ಅಗ್ರೂಮೋನಿಟ್ ಪಾವನಿ ಸಾವಯುವ ಗೊಬ್ಬರದ ಮಹತ್ವ ಹಾಗೂ ಉಪಯೋಗದ ಬಗ್ಗೆ ಸಮಗ್ರ ಮಾಹಿತಿ ನೀಡುದರ ಜತೆಗೆ ತಮ್ಮ ಕಂಪೆನಿಯ ಸಾವಯುವ ಗೊಬ್ಬರಗಳ ಉತ್ಪನ್ನಗಳನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಲ್ಗುಣಿ ರೋಟರಿ ಕ್ಲಬ್ ನ ಅಧ್ಯಕ್ಷ ದುರ್ಗಾದಾಸ್ ರವರು ವಹಿಸಿ ಲೋರೋಟ್ಟೋ ಹಿಲ್ಸ್ ರೋಟರಿ ಕ್ಲಬ್ ನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಸ್ವಾಗತಿಸಿದರು. ಅಮುಲ್ ಸಾವಯವ ಗೊಬ್ಬರದ ಜಿಲ್ಲೆಯ ಅಧಿಕೃತ ಮಾರಾಟಗಾರದ ರಾಘವೇಂದ್ರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.


ರೋ| ಗಣೇಶ್ ಶೆಟ್ಟಿ ಯವರು ನಿರೂಪಿಸಿದರು, ಶ್ರೀಮತಿ ಟೀನಾ ಡಿ ಕೋಸ್ತಾ, ರೋ| ಮೈಕಲ್ ಡಿ ಕೋಸ್ತಾ ಮತ್ತು ಹಿರಿಯ ಪ್ರಗತಿಪರ ಕೃಷಿಕ ರು ಇನ್ನಿತರ ರೋಟರಿ ಕ್ಲಬ್ ನ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya
error: Content is protected !!