23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಹಾಗೂ ರೋಟರಿ ಕ್ಲಬ್ ಸಿದ್ಧಕಟ್ಟೆ ಇವರುಗಳ ಜಂಟಿ ಆಶಯದಲ್ಲಿ ಸಾವಯವ ಗೊಬ್ಬರದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ಸಿದ್ದಕಟ್ಟೆಯ ಪಿಂಕಿ ಟವರ್ಸ್ ನಲ್ಲಿ ಆ.28 ರಂದು ನಡೆಯಿತು .


ಅಮುಲ್ ಕಂಪೆನಿಯ ಕರ್ನಾಟಕ ವಲಯದ ಮೇನೇಜಿಂಗ್ ಡೈರೆಕ್ಟರ್ ರಂಗರಾಜು ಮತ್ತು ಅಗ್ರೂಮೋನಿಟ್ ಪಾವನಿ ಸಾವಯುವ ಗೊಬ್ಬರದ ಮಹತ್ವ ಹಾಗೂ ಉಪಯೋಗದ ಬಗ್ಗೆ ಸಮಗ್ರ ಮಾಹಿತಿ ನೀಡುದರ ಜತೆಗೆ ತಮ್ಮ ಕಂಪೆನಿಯ ಸಾವಯುವ ಗೊಬ್ಬರಗಳ ಉತ್ಪನ್ನಗಳನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಲ್ಗುಣಿ ರೋಟರಿ ಕ್ಲಬ್ ನ ಅಧ್ಯಕ್ಷ ದುರ್ಗಾದಾಸ್ ರವರು ವಹಿಸಿ ಲೋರೋಟ್ಟೋ ಹಿಲ್ಸ್ ರೋಟರಿ ಕ್ಲಬ್ ನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಸ್ವಾಗತಿಸಿದರು. ಅಮುಲ್ ಸಾವಯವ ಗೊಬ್ಬರದ ಜಿಲ್ಲೆಯ ಅಧಿಕೃತ ಮಾರಾಟಗಾರದ ರಾಘವೇಂದ್ರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.


ರೋ| ಗಣೇಶ್ ಶೆಟ್ಟಿ ಯವರು ನಿರೂಪಿಸಿದರು, ಶ್ರೀಮತಿ ಟೀನಾ ಡಿ ಕೋಸ್ತಾ, ರೋ| ಮೈಕಲ್ ಡಿ ಕೋಸ್ತಾ ಮತ್ತು ಹಿರಿಯ ಪ್ರಗತಿಪರ ಕೃಷಿಕ ರು ಇನ್ನಿತರ ರೋಟರಿ ಕ್ಲಬ್ ನ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya

ಸೋಣಂದೂರು ಸ.ಹಿ.ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya
error: Content is protected !!