September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

ಬೆಳ್ತಂಗಡಿ: ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಹಾಗೂ ರೋಟರಿ ಕ್ಲಬ್ ಸಿದ್ಧಕಟ್ಟೆ ಇವರುಗಳ ಜಂಟಿ ಆಶಯದಲ್ಲಿ ಸಾವಯವ ಗೊಬ್ಬರದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ಸಿದ್ದಕಟ್ಟೆಯ ಪಿಂಕಿ ಟವರ್ಸ್ ನಲ್ಲಿ ಆ.28 ರಂದು ನಡೆಯಿತು .


ಅಮುಲ್ ಕಂಪೆನಿಯ ಕರ್ನಾಟಕ ವಲಯದ ಮೇನೇಜಿಂಗ್ ಡೈರೆಕ್ಟರ್ ರಂಗರಾಜು ಮತ್ತು ಅಗ್ರೂಮೋನಿಟ್ ಪಾವನಿ ಸಾವಯುವ ಗೊಬ್ಬರದ ಮಹತ್ವ ಹಾಗೂ ಉಪಯೋಗದ ಬಗ್ಗೆ ಸಮಗ್ರ ಮಾಹಿತಿ ನೀಡುದರ ಜತೆಗೆ ತಮ್ಮ ಕಂಪೆನಿಯ ಸಾವಯುವ ಗೊಬ್ಬರಗಳ ಉತ್ಪನ್ನಗಳನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಲ್ಗುಣಿ ರೋಟರಿ ಕ್ಲಬ್ ನ ಅಧ್ಯಕ್ಷ ದುರ್ಗಾದಾಸ್ ರವರು ವಹಿಸಿ ಲೋರೋಟ್ಟೋ ಹಿಲ್ಸ್ ರೋಟರಿ ಕ್ಲಬ್ ನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಸ್ವಾಗತಿಸಿದರು. ಅಮುಲ್ ಸಾವಯವ ಗೊಬ್ಬರದ ಜಿಲ್ಲೆಯ ಅಧಿಕೃತ ಮಾರಾಟಗಾರದ ರಾಘವೇಂದ್ರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.


ರೋ| ಗಣೇಶ್ ಶೆಟ್ಟಿ ಯವರು ನಿರೂಪಿಸಿದರು, ಶ್ರೀಮತಿ ಟೀನಾ ಡಿ ಕೋಸ್ತಾ, ರೋ| ಮೈಕಲ್ ಡಿ ಕೋಸ್ತಾ ಮತ್ತು ಹಿರಿಯ ಪ್ರಗತಿಪರ ಕೃಷಿಕ ರು ಇನ್ನಿತರ ರೋಟರಿ ಕ್ಲಬ್ ನ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya
error: Content is protected !!