July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

ಉಜಿರೆ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಏರ್ಪಡಿಸಲಾದ ಕುಣಿತ ಭಜನಾ ಸ್ಪರ್ಧೆ ಯಲ್ಲಿ ಛತ್ರ ಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಉಜಿರೆ ಇವರು ಪ್ರಥಮ ಸ್ಥಾನ ವನ್ನು ಗಳಿಸಿದ್ದಾರೆ.

ಈ ತಂಡವು ಬೆಳ್ತಂಗಡಿಯ ಹಲವಾರು ಕಡೆ ನವರಾತ್ರಿ ಪೂಜೆ, ಗಣೇಶೋತ್ಸವ ಮತ್ತು ಹಲವಾರು ದೇವಸ್ಥಾನ ಮತ್ತು ಭಜನಾ ಮಂದಿರ ಹಾಗೂ ಗೃಹ ಪ್ರವೇಶ ಮುಂತಾದ ಕಾರ್ಯಕ್ರಮದಲ್ಲಿ ತಮ್ಮ ಕುಣಿತ ಭಜನಾ ಸೇವೆಯನ್ನು ಶ್ರದ್ಧಾ ಭಕ್ತಿಯಿಂದ 4 ವರ್ಷದಿಂದ ನಿರಂತರವಾಗಿ ಸೇವೆಯನ್ನು ನೀಡುತ್ತಾ ಬಂದಿರುತ್ತಾರೆ.

Related posts

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

Suddi Udaya
error: Content is protected !!