25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

ತೆಕ್ಕಾರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಶೇ. 100 ಸಾಧನೆ ಮಾಡಿದ್ದು ಇವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು ‌.


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತೆಕ್ಕಾರು ಸಿಎ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಝಾಕ್, ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya
error: Content is protected !!