23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಮಡಂತ್ಯಾರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಮಡಂತ್ಯಾರು ಸಿಎ ಬ್ಯಾಂಕ್ ಅಧ್ಯಕ್ಷ ಜೋಯೆಲ್ ಮೆಂಡೋನ್ಸ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya
error: Content is protected !!