23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಹತ್ಯಡ್ಕ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಹತ್ಯಡ್ಕ ಸಿಎ ಬ್ಯಾಂಕ್ ಅಧ್ಯಕ್ಷ ರಾಘವೇಂದ್ರ ನಾಯಕ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ರಾವ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು ಹಾಗೂ ಇತರರು ಉಪಸ್ಥಿತರಿದ್ದರು.

Related posts

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!