25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

ಬಂಗಾಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 2024-25 ನೇ ಸಾಲಿನಲ್ಲಿ ಸಾಧನೆ ಮಾಡಿದ್ದು ಪ್ರಶಸ್ತಿ ನೀಡಿ ಗೌರವಿಸಲಾಯಿತು ‌


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ವಿನಯಚಂದ್ರ , ಸತೀಶ್ ನಾಯ್ಕ, ಶೀನಪ್ಪ, ಪುಷ್ಪಲತಾ ಕೆ., ವೇದಾವತಿ, ಸಿಬ್ಬಂದಿಗಳಾದ ಬಾಲಕೃಷ್ಣ ಸುವರ್ಣ , ರಮಾನಂದ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya
error: Content is protected !!