March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

ಪಡಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸತತವಾಗಿ 9 ವರ್ಷ ಗಳಿಂದ 100% ಸಾಲ ಮರುಪಾವತಿ ಆಗುತ್ತಿದ್ದು 2024-25 ನೇ ಸಾಲಿಗೆ ದ. ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ.

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಕೇಶಿನಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya
error: Content is protected !!