23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

ಪಡಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸತತವಾಗಿ 9 ವರ್ಷ ಗಳಿಂದ 100% ಸಾಲ ಮರುಪಾವತಿ ಆಗುತ್ತಿದ್ದು 2024-25 ನೇ ಸಾಲಿಗೆ ದ. ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ.

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಕೇಶಿನಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya
error: Content is protected !!