ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

ಬಾರ್ಯ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಶೇ. 100 ಸಾಧನೆ ಮಾಡಿದ್ದು ಇವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು ‌.


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಬಾರ್ಯ ಸಿಎ ಬ್ಯಾಂಕ್ ಅಧ್ಯಕ್ಷ ಪ್ರವೀಣ್ ರೈ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬಾರ್ಯ ಸಿಎ ಬ್ಯಾಂಕ್ ನಿರ್ದೇಶಕರು, ಇತರರು ಉಪಸ್ಥಿತರಿದ್ದರು.

Related posts

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ದಿನಸಿ ಅಂಗಡಿ ಬೆಂಕಿಗಾಹುತಿ

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!