23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಸತತವಾಗಿ 6ನೇ ಭಾರಿಗೆ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ಮಹಾಸಭೆಯಲ್ಲಿ ಆ 30 ರಂದು ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಸಿ. ಡಿ. ಸಿ. ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಏನ್. ರಾಜೇಂದ್ರ ಕುಮಾರ್, ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಅಂಕಿತ. ಕೆ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya
error: Content is protected !!