July 23, 2026
ಪ್ರಮುಖ ಸುದ್ದಿ

ಬುರುಡೆ ಪ್ರಕರಣ; ಬೆಂಗಳೂರು ಜಯಂತ್.ಟಿ ಮನೆಯಲ್ಲಿ ಎಸ್.ಐ.ಟಿ ಶೋಧ ಕಾರ್ಯ ಅಂತ್ಯ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ ಜಯಂತ್ ಟಿ ಬಾಡಿಗೆ ಮನೆ ಮೇಲೆ ಆ.30 ರಂದು ಮಾದ್ಯಾಹ್ನ ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು ದಾಳಿ ಮಾಡಿ ಪರಿಶೀಲನೆ ನಡೆಸಿ ಸಂಜೆ 6:45 ಕ್ಕೆ ಶೋಧ ಮತ್ತು ಮಹಜರು ಕಾರ್ಯ ಮುಕ್ತಾಯವಾಗಿದೆ.

ಎಸ್‌.ಐ.ಟಿ ಶೋಧ ವೇಳೆ ಜಯಂತ್.ಟಿ ಪತ್ನಿಯ ಹಳೆ ಆಂಡ್ರೈಡ್ ಮೊಬೈಲ್ ಫೋನ್ ಹಾಗೂ ಮನೆಯಲ್ಲಿದ್ದ ಕೆಲ ದಾಖಲೆಗಳನ್ನು ವಶಕ್ಕೆ ಪಡೆದು ಮಹಜರು ಮಾಡಿ ವಶಕ್ಕೆ ಪಡೆದಿದ್ದಾರೆ.

Related posts

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!