September 6, 2026
ವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ಸ್ವಾಗತ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಗೊಂಡ ಅಥಿ ವಂದನೀಯ ಜೇಮ್ಸ್ ಪಟ್ಟೇರಿಲ್ ರವರಿಗೆ ಬೆಳ್ತಂಗಡಿಯ ಕತೀಡ್ರಲ್ ಚರ್ಚ್ನಲ್ಲಿ ಸ್ವಾಗತಿಸಲಾಯಿತು.

ಧರ್ಮಾಧ್ಯಕ್ಷರಾದ ಅಥಿವಂದನೀಯ ಲಾರೆನ್ಸ್ ಮುಕ್ಕುಯಿಯವರೊಂದಿಗೆ ಆಗಮಿಸಿದ ನೂತನ ಧರ್ಮಾಧ್ಯಕ್ಷರಿಗೆ ಧರ್ಮಪ್ರಾಂತ್ಯದ ವಿಕಾರ್ ಜನರಾಲ್ ವಂದನೀಯ ಜೋಸೆಫ್, ಚಾನ್ಸಲರ್ ಫಾ ಲಾರೆನ್ಸ್, ಫಾ ಅಬ್ರಹಾಂ, ಧರ್ಮಪ್ರಾಂತ್ಯದ ಎಲ್ಲ ಧರ್ಮಗುರುಗಳು, ಧರ್ಮ ಭಗಿನಿಯಯರು ಕ್ರೈಸ್ತ ಬಾಂದವರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಥಿ ವಂದನೀಯ ಜೇಮ್ಸ್ ಪಟ್ಟೇರಿಲ್ ರವರು, “ನಾವು ಒಮ್ಮನದಿಂದ ಮುಂದೆ ಸಾಗೋಣ, ಒಗ್ಗಟಿನಲ್ಲಿದ್ದು ಪರಸ್ಪರ ಸಹಕಾರದಿಂದ ಒಂದಷ್ಟು ಒಳಿತನ್ನು ಮಾಡಲು ನಮಗೆ ಸಾಧ್ಯ ಅದಕ್ಕಾಗಿ ಬೇಕಂತ ತಳಪಾಯ ಅತಿ ವಂದನೀಯ ಲಾರೆನ್ಸ್ ರವರು ಹಾಕಿರುತ್ತಾರೆ. ಆ ತಳಪಾಯದ ಮೇಲೆ ಧೈರ್ಯವಾಗಿ ನಾವು ಸಾಗಲು ಸಾಧ್ಯ’ ಎಂದರು.

ಹೊಸ ಧರ್ಮಾಧ್ಯಕ್ಷರನ್ನು ಸ್ವಾಗತ ಮಾಡುತ್ತಾ ಲಾರೆನ್ಸ್ ಮುಕ್ಕುಯಿಯವರು ‘ ನಮಗೆ ಅತತ್ಯುತ್ತಮರಾದ ಧರ್ಮಾಧ್ಯಕ್ಷರನ್ನು ನಮಗೆ ಲಭಿಸಿದೆ. ದೇವರೇ ಕೃಪಾ ನಮ್ಮ ಮೇಲೆ ಇದೆ. ಈ ನಾಡಿನ ಮಗನನ್ನೇ ನಮಗೆ ಧರ್ಮಾಧ್ಯಕ್ಷರಾಗಿ ಸಿಕ್ಕಿದೆ, ಅದರಲ್ಲಿ ತುಂಬ ಸಂತೋಷ” ಎಂದರು.

Related posts

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್, ಶೇ.10 ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya
error: Content is protected !!