September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya

ಚೆಸ್ ಸ್ಪರ್ಧೆ: ಎಲ್.ಸಿ.ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ನಮನ್ ಸಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!