July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಮಚ್ಚಿನ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಮಚ್ಚಿನ ಸಿಎ ಬ್ಯಾಂಕ್ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಯಕ್ಷಣ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು, ಇತರರು ಉಪಸ್ಥಿತರಿದ್ದರು.

Related posts

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಕ್ರೇನ್ – ಸ್ಕೂಟರ್ ಅಪಘಾತ:ಸ್ಕೂಟರ್ ಸವಾರ ದುರ್ಮರಣ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ನಾಳ: ಶಿಥಿಲ ಗೊಂಡ ಅಂಗನವಾಡಿ ಕೇಂದ್ರಕ್ಕೆ ತಡೆ ಬೇಲಿ ಹಾಗೂ ನೂತನ ಕಟ್ಟಡ ರಚನೆಗೆ ಪೋಷಕರ ಆಗ್ರಹ

Suddi Udaya
error: Content is protected !!