23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

ಶಿಶಿಲ: ಇಲ್ಲಿನ ಸಂಕೇಶ ನಿವಾಸಿ ಶ್ರೀಮತಿ ಸುಕನ್ಯಾ ಇವರು ಹೃದಯಾಘಾತದಿಂದ ನಿಧನರಾದರು.


ಇವರು ಶಿಶಿಲ ಶ್ರೀ ಮತ್ಸ್ಯ ಶಿವದುರ್ಗಾ ಮಹಿಳಾ ಭಜನಾ ಮಂಡಳಿಯ ಭಜಕಿಯಾಗಿದ್ದು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.


ಮೃತರು ಪುತ್ರ ಕಿರಣ್ , ಪುತ್ರಿ ಕೀರ್ತನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಗಾಳಿ ಮಳೆಗೆ ಹಾನಿಯಾದ ಓಡಿಲ್ನಾಳ ಕೃಷ್ಣಪ್ಪ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya
error: Content is protected !!