25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

ಇಂದಬೆಟ್ಟು ಗ್ರಾಮ ಪಂಚಾಯತಿನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆ. 30ರಂದು ಜರುಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಶಿಕ್ಷಣಾಧಿಕಾರಿ ಶೀಮತಿ ತಾರಕೇಸರಿ ಆಗಮಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು. ಅಧ್ಯಕ್ಷತೆಯನ್ನು ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಆಶಾಲತಾ ವಹಿಸಿದ್ದರು.

ವಿವಿಧ ಇಲಾಖೆಯ ಯೋಜನೆ ಕುರಿತು ಇಲಾಖಾಧಿಕಾರಿಗಳು ಮಾಹಿತಿ ನೀಡಿದರು. ಈ ವೇಳೆ ನಿವೃತ್ತ ದೈಹಿಕ ಶಿಕ್ಷಕಿ ರೇವತಿ ರವರನ್ನು ಸನ್ಮಾನಿಸಲಾಯಿತು

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಬಿ. ಪಿ. ಸ್ವಾಗತಿಸಿ, ಕಳೆದ ಗ್ರಾಮಸಭೆಯ ನಡವಳಿ ಬಗ್ಗೆ ಅನುಪಾಲನಾ ವರದಿ, ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆ ಬಗ್ಗೆ ವಿವರ ನೀಡಿದರು. ಜಮಾ -ಖರ್ಚಿನ ವಿವರವನ್ನು ಸಿಬಂದಿ ಶ್ರೀಮತಿ ಅನಿತಾ ನೀಡಿದರು.

Related posts

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಬಂದಾರು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಪುರುಷೋತ್ತಮ ನೇಮಕ

Suddi Udaya
error: Content is protected !!