September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

ಉಜಿರೆ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಏರ್ಪಡಿಸಲಾದ ಕುಣಿತ ಭಜನಾ ಸ್ಪರ್ಧೆ ಯಲ್ಲಿ ಛತ್ರ ಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಉಜಿರೆ ಇವರು ಪ್ರಥಮ ಸ್ಥಾನ ವನ್ನು ಗಳಿಸಿದ್ದಾರೆ.

ಈ ತಂಡವು ಬೆಳ್ತಂಗಡಿಯ ಹಲವಾರು ಕಡೆ ನವರಾತ್ರಿ ಪೂಜೆ, ಗಣೇಶೋತ್ಸವ ಮತ್ತು ಹಲವಾರು ದೇವಸ್ಥಾನ ಮತ್ತು ಭಜನಾ ಮಂದಿರ ಹಾಗೂ ಗೃಹ ಪ್ರವೇಶ ಮುಂತಾದ ಕಾರ್ಯಕ್ರಮದಲ್ಲಿ ತಮ್ಮ ಕುಣಿತ ಭಜನಾ ಸೇವೆಯನ್ನು ಶ್ರದ್ಧಾ ಭಕ್ತಿಯಿಂದ 4 ವರ್ಷದಿಂದ ನಿರಂತರವಾಗಿ ಸೇವೆಯನ್ನು ನೀಡುತ್ತಾ ಬಂದಿರುತ್ತಾರೆ.

Related posts

ಆ.2 : ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು 2026

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

Suddi Udaya
error: Content is protected !!