ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ಶಿಕ್ಷಕ ನಿಂಗಪ್ಪ ಎನ್ ಇವರು ಆ. 30 ರಂದು ಸೇವಾ ನಿವೃತ್ತಿ ಹೊಂದಿರುತ್ತಾರೆ.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ ಮಂಜುನಾಥ, ಪದಾಧಿಕಾರಿಗಳಾದ ಚಿದಾನಂದ ಬೆಳಾಲು, ರಮೇಶ್ ಮಾಳಗೊಂಡ, ಶಿವನಿಂಗಪ್ಪ ಮರೋಡಿ, ಸಣ್ಣಪ್ಪ ಉರುವಾಲು, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕನಕಾಂಬ, ಶ್ರೀಮತಿ ಲಲಿತಾ ನಿವೃತ್ತ ಶಿಕ್ಷಕಿ, ಶಾಲಾ ಸಂಚಾಲಕರಾದ ಗಿರಿಧರ ನಾಯಕ್, ಪುತ್ತಿಲ ಕ್ಲಸ್ಟರಿನ CRP ಶ್ರೀ ಎಂ ಷರೀಫ್ ಹಾಜರಿದ್ದು ನಿವೃತ್ತ ಶಿಕ್ಷಕ ನಿಂಗಪ್ಪ ದಂಪತಿಗಳಿಗೆ ಅಭಿನಂದಿಸಿ, ಗೌರವಿಸಲಾಯಿತು.

Related posts

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಆರ್‌ಸಿಬಿ ಸಂಭ್ರಮಾಚರಣೆ: ಇಳಂತಿಲ ಮೂಲದ ಯುವತಿ ಮೃತ್ಯು

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya
error: Content is protected !!