July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ಶಿಕ್ಷಕ ನಿಂಗಪ್ಪ ಎನ್ ಇವರು ಆ. 30 ರಂದು ಸೇವಾ ನಿವೃತ್ತಿ ಹೊಂದಿರುತ್ತಾರೆ.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ ಮಂಜುನಾಥ, ಪದಾಧಿಕಾರಿಗಳಾದ ಚಿದಾನಂದ ಬೆಳಾಲು, ರಮೇಶ್ ಮಾಳಗೊಂಡ, ಶಿವನಿಂಗಪ್ಪ ಮರೋಡಿ, ಸಣ್ಣಪ್ಪ ಉರುವಾಲು, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕನಕಾಂಬ, ಶ್ರೀಮತಿ ಲಲಿತಾ ನಿವೃತ್ತ ಶಿಕ್ಷಕಿ, ಶಾಲಾ ಸಂಚಾಲಕರಾದ ಗಿರಿಧರ ನಾಯಕ್, ಪುತ್ತಿಲ ಕ್ಲಸ್ಟರಿನ CRP ಶ್ರೀ ಎಂ ಷರೀಫ್ ಹಾಜರಿದ್ದು ನಿವೃತ್ತ ಶಿಕ್ಷಕ ನಿಂಗಪ್ಪ ದಂಪತಿಗಳಿಗೆ ಅಭಿನಂದಿಸಿ, ಗೌರವಿಸಲಾಯಿತು.

Related posts

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya
error: Content is protected !!