September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಸಹಕಾರಿ ಸಂಘಕ್ಕೆ ಪ್ರಶಸ್ತಿ

ವೇಣೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಉತ್ತಮ‌ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು,ಇತರರು ಉಪಸ್ಥಿತರಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!