25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

ಅಳದಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಉತ್ತಮ‌ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಮೀರಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು,ಇತರರು ಉಪಸ್ಥಿತರಿದ್ದರು.

Related posts

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya
error: Content is protected !!