25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

ಸುಲ್ಕೇರಿಮೊಗ್ರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸುಲ್ಕೇರಿಮೊಗ್ರು ಸಿಎ ಬ್ಯಾಂಕ್ ಅಧ್ಯಕ್ಷ ಸುಧೀರ್ ಆರ್ ಸುವರ್ಣ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya
error: Content is protected !!