September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024 – 25 ಸಾಲಿನ ವಾರ್ಷಿಕ ಮಹಾಸಭೆಯಲ್ಲಿ “ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಉತ್ತಮ‌ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಆದರ್ಶ್ ಜೈನ್ ಮರೋಡಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಪ್ರವೀಣ್ ಗಿಲ್ಬರ್ಟ್ ಪಿಂಟೋ ರವರು , ಹಾಗೂ ಇತರರರು ಉಪಸ್ಥಿತರಿದ್ದರು.

Related posts

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ವತಿಯಿಂದ ಆರ್ಥಿಕ ಸಹಾಯಧನ ವಿತರಣೆ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya
error: Content is protected !!