22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

ಗುರುವಾಯನಕೆರೆ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಮಾಡಿದ ಉತ್ತಮ ಸಾಧನೆಗೆ ಸಾಧನ ಪ್ರಶಸ್ತಿ-2025 ಯನ್ನು ನೀಡಿ ಗೌರವಿಸಲಾಯಿತು.

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಅಜಿತ್.ಜಿ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಜಯಂತ ಶೆಟ್ಟಿ. ಕೆ, ನಿರ್ದೇಶಕರುಗಳಾದ ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ, ಕೃಷ್ಣ ರೈ. ಟಿ, ಜಯರಾಮ ಭಂಡಾರಿ, ಶ್ರೀಮತಿ. ವಿಜಯ ಬಿ. ಶೆಟ್ಟಿ ಉಪಸ್ಥಿತರಿದ್ದರು.

Related posts

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya
error: Content is protected !!