23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಗುರುವಾಯನಕೆರೆ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಗುರುವಾಯನಕೆರೆ ಸೇವಾ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರೋತ್ಸಾಹಕ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಗುರುವಾಯನಕೆರೆ ಸೇವಾ ಸಹಕಾರಿ ಸಂಘ ಅಧ್ಯಕ್ಷ ಮುಗಳಿ ನಾರಾಯಣ ಭಟ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಕಲ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು,ಇತರರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya
error: Content is protected !!