ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

ಬಾರ್ಯ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಶೇ. 100 ಸಾಧನೆ ಮಾಡಿದ್ದು ಇವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು ‌.


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಬಾರ್ಯ ಸಿಎ ಬ್ಯಾಂಕ್ ಅಧ್ಯಕ್ಷ ಪ್ರವೀಣ್ ರೈ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬಾರ್ಯ ಸಿಎ ಬ್ಯಾಂಕ್ ನಿರ್ದೇಶಕರು, ಇತರರು ಉಪಸ್ಥಿತರಿದ್ದರು.

Related posts

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!