25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

ನಿಡ್ಲೆ: ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.29 ರಂದು ಬರೆಂಗಾಯ ಕಲ್ಕುಡಗುಡ್ಡೆ ನಾಗವೇಣಿ ಅಮ್ಮ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಂದರ ಗೌಡ ಕಜೆ ವಹಿಸಿ ಮಾತನಾಡಿ ಸದಸ್ಯರಿಗೆ ಶೇ. 7ಡಿವಿಡೆಂಟ್ ಹಾಗೂ ಶೇ. 65 ರಷ್ಟು ಬೋನಸ್ ನೀಡುವುದಾಗಿ ತಿಳಿಸಿದರು.

ದ.ಕ. ಹಾಲು ಒಕ್ಕೂಟ ಪಶು ವೈದ್ಯಾಧಿಕಾರಿ ಡಾ। ಗಣಪತಿ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಉಪ ವ್ಯವಸ್ಥಾಪಕ ಡಾ| ಸತೀಶ್ ರಾವ್ , ದ.ಕ. ಹಾಲು ಒಕ್ಕೂಟ ವಿಸ್ತರಣಾಧಿಕಾರಿ ಸಂದೀಪ್ ಜೈನ್ ಉಪಸ್ಥಿತರಿದ್ದರು.

ಈ ವೇಳೆ ಸ್ಥಳ ದಾನಿಗಳಾದ ಹೊನ್ನಪ್ಪ ಗೌಡ ಮೆರ್ಲ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ನಿರಂಜನ್, ಚೆನ್ನಪ್ಪ ದೇವಾಡಿಗ , ಮುಕುಂದ ದೇವದಾರ್ , ಶಿವಪ್ರಸಾದ್ , ಹೇಮಂತ ಗೌಡ , ಅಣ್ಣು ಗೌಡ , ಶ್ರೀಮತಿ ಶಶಿಕಲಾ , ಶ್ರೀಮತಿ ಗೀತಾ ಎಂ.ಕೆ, ಶ್ರೀಮತಿ ಸುಮನ, ಹಾಲು ಪರೀಕ್ಷಕ ಶೇಖರ ಗೌಡ, ಸಹಾಯಕಿ ಪರಮೇಶ್ವರಿ , ಕೃ.ಗ ಕಾರ್ಯಕರ್ತೆ ಶಶಿಕಲಾ ಉಪಸ್ಥಿತರಿದ್ದರು.

ಉಪಾಧ್ಯಕ್ಷೆ ಗಾಯತ್ರಿ ಹೆಚ್. ಗೌಡ ಪ್ರಾರ್ಥಿಸಿ, ನಿರ್ದೇಶಕ ರುಕ್ಮಯ್ಯ ಪೂಜಾರಿ ಸ್ವಾಗತಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಶಾಜಿ ತೋಮಸ್ ವರದಿ ವಾಚಿಸಿ, ವಂದಿಸಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಬಿಜೆಪಿ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ಆಯ್ಕೆ

Suddi Udaya
error: Content is protected !!