September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

ನಿಡ್ಲೆ: ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.29 ರಂದು ಬರೆಂಗಾಯ ಕಲ್ಕುಡಗುಡ್ಡೆ ನಾಗವೇಣಿ ಅಮ್ಮ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಂದರ ಗೌಡ ಕಜೆ ವಹಿಸಿ ಮಾತನಾಡಿ ಸದಸ್ಯರಿಗೆ ಶೇ. 7ಡಿವಿಡೆಂಟ್ ಹಾಗೂ ಶೇ. 65 ರಷ್ಟು ಬೋನಸ್ ನೀಡುವುದಾಗಿ ತಿಳಿಸಿದರು.

ದ.ಕ. ಹಾಲು ಒಕ್ಕೂಟ ಪಶು ವೈದ್ಯಾಧಿಕಾರಿ ಡಾ। ಗಣಪತಿ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಉಪ ವ್ಯವಸ್ಥಾಪಕ ಡಾ| ಸತೀಶ್ ರಾವ್ , ದ.ಕ. ಹಾಲು ಒಕ್ಕೂಟ ವಿಸ್ತರಣಾಧಿಕಾರಿ ಸಂದೀಪ್ ಜೈನ್ ಉಪಸ್ಥಿತರಿದ್ದರು.

ಈ ವೇಳೆ ಸ್ಥಳ ದಾನಿಗಳಾದ ಹೊನ್ನಪ್ಪ ಗೌಡ ಮೆರ್ಲ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ನಿರಂಜನ್, ಚೆನ್ನಪ್ಪ ದೇವಾಡಿಗ , ಮುಕುಂದ ದೇವದಾರ್ , ಶಿವಪ್ರಸಾದ್ , ಹೇಮಂತ ಗೌಡ , ಅಣ್ಣು ಗೌಡ , ಶ್ರೀಮತಿ ಶಶಿಕಲಾ , ಶ್ರೀಮತಿ ಗೀತಾ ಎಂ.ಕೆ, ಶ್ರೀಮತಿ ಸುಮನ, ಹಾಲು ಪರೀಕ್ಷಕ ಶೇಖರ ಗೌಡ, ಸಹಾಯಕಿ ಪರಮೇಶ್ವರಿ , ಕೃ.ಗ ಕಾರ್ಯಕರ್ತೆ ಶಶಿಕಲಾ ಉಪಸ್ಥಿತರಿದ್ದರು.

ಉಪಾಧ್ಯಕ್ಷೆ ಗಾಯತ್ರಿ ಹೆಚ್. ಗೌಡ ಪ್ರಾರ್ಥಿಸಿ, ನಿರ್ದೇಶಕ ರುಕ್ಮಯ್ಯ ಪೂಜಾರಿ ಸ್ವಾಗತಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಶಾಜಿ ತೋಮಸ್ ವರದಿ ವಾಚಿಸಿ, ವಂದಿಸಿದರು.

Related posts

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಣೆ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಕೋಳಿ ಸಾಕಾಣಿಕೆದಾರರ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿಯಲ್ಲಿ “ರಾಜಧಾನಿ ಗೋಲ್ಡ್&ಡೈಮಂಡ್” ವಿಸ್ತೃತ ಮಳಿಗೆ ಉದ್ಘಾಟನೆ

Suddi Udaya

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya
error: Content is protected !!