22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ ಜಯಂತ್ ಟಿ ಬಾಡಿಗೆ ಮನೆ ಮೇಲೆ ಆ.30 ರಂದು ಮಾದ್ಯಾಹ್ನ ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು ದಾಳಿ ಮಾಡಿದ್ದಾರೆ.

ದಾಳಿ ಮಾಡುವ ವೇಳೆ ಜಯಂತ್.ಟಿ ಮಗ ಎಸ್‌.ಐ.ಟಿ ಅಧಿಕಾರಿಗಳಿಗೆ ಮನೆಯನ್ನು ಕೀ ನೀಡಿ ಓಪನ್ ಮಾಡಿಸಿ ಮನೆಯೊಳಗೆ ಶೋಧ ನಡೆಸುತ್ತಿದ್ದಾರೆ.

ಎಸ್.ಐ.ಟಿ ಶೋಧ ವೇಳೆ ಜಯಂತ್.ಟಿ ಪತ್ನಿಯ ಹಳೆ ಆಂಡ್ರೈಡ್ ಮೊಬೈಲ್ ಫೋನ್ ವಶಕ್ಕೆ ಪಡೆದು ಮಹಜರು ನಡೆಸುತ್ತಿದ್ದಾರೆ ಎನ್ನಲಾಗಿದೆ.

Related posts

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

Suddi Udaya

ಉಜಿರೆ ಎಸ್ ಡಿ ಎಂ ಪ. ಪೂ. ಕಾಲೇಜು : ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಮಹಾವಿದ್ಯಾಲಯದಲ್ಲಿ ‘ಕಲಾಮೃತಂ’ ಸಾಂಸ್ಕೃತಿಕ ಉತ್ಸವ ಯಶಸ್ವಿ

Suddi Udaya

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!