September 6, 2026
ಪ್ರಮುಖ ಸುದ್ದಿ

ಬುರುಡೆ ಪ್ರಕರಣ; ಬೆಂಗಳೂರು ಜಯಂತ್.ಟಿ ಮನೆಯಲ್ಲಿ ಎಸ್.ಐ.ಟಿ ಶೋಧ ಕಾರ್ಯ ಅಂತ್ಯ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ ಜಯಂತ್ ಟಿ ಬಾಡಿಗೆ ಮನೆ ಮೇಲೆ ಆ.30 ರಂದು ಮಾದ್ಯಾಹ್ನ ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು ದಾಳಿ ಮಾಡಿ ಪರಿಶೀಲನೆ ನಡೆಸಿ ಸಂಜೆ 6:45 ಕ್ಕೆ ಶೋಧ ಮತ್ತು ಮಹಜರು ಕಾರ್ಯ ಮುಕ್ತಾಯವಾಗಿದೆ.

ಎಸ್‌.ಐ.ಟಿ ಶೋಧ ವೇಳೆ ಜಯಂತ್.ಟಿ ಪತ್ನಿಯ ಹಳೆ ಆಂಡ್ರೈಡ್ ಮೊಬೈಲ್ ಫೋನ್ ಹಾಗೂ ಮನೆಯಲ್ಲಿದ್ದ ಕೆಲ ದಾಖಲೆಗಳನ್ನು ವಶಕ್ಕೆ ಪಡೆದು ಮಹಜರು ಮಾಡಿ ವಶಕ್ಕೆ ಪಡೆದಿದ್ದಾರೆ.

Related posts

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!