July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿ ಶಾಖೆ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭವು ಆ.30ರಂದು ಬೆಳ್ತಂಗಡಿ ಸಂತೆಕಟ್ಟೆ ಶಾಖೆಯಲ್ಲಿ ಜರುಗಿತು.

ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕ ಧರಣೇ0ದ್ರ ಜೈನ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಹೆಚ್.ಕೆ. ಭಾಗವಹಿಸಿ ನಿವೃತ್ತ ಶಿಕ್ಷಕರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ನಿವೃತ್ತ ಶಿಕ್ಷಕರಾದ ಶಿವಶಂಕರ್ ಭಟ್, ರೇವತಿ, ಲಿಲ್ಲಿ, ಸರೋಜಿನಿ ರವರುಗಳು ಉಪಸ್ಥಿತರಿದ್ದು ಗೌರವ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಜಗನ್ನಾಥ್, ಸೀತಾರಾಮ್, ಛಾಯಾಗ್ರಾಹಕ ಸುರೇಶ್ ಕೌಡಂಗೆ ಇನ್ನಿತರರು ಉಪಸ್ಥಿತರಿದ್ದರು.

ಶಾಖಾ ಪ್ರಬಂಧ ಚೇತನ್ ಸ್ವಾಗತಿಸಿದರು. ಸಿಬ್ಬಂದಿಗಳಾದ ಸನ್ಮಾನಿತರನ್ನು ಪರಿಚಯಿಸಿದರು, ಸಂಧ್ಯಾ ಪ್ರಾರ್ಥಿಸಿ, ಸ್ವಾತಿ ವಂದಿಸಿದರು.

Related posts

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

Suddi Udaya
error: Content is protected !!