September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

ಬೆಳ್ತಂಗಡಿ:ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂದನೀಯ ಗುರುಗಳಾದ ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಅತ್ಯಂತ ಗೌರವದಿಂದ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಯಿ,ವಿಕಾರ್ ಜನರಲ್ ಫಾದರ್ ಜೋಸ್, ಧರ್ಮ ಗುರುಗಳು, ಧರ್ಮಭಗೀನಿಯರು,ಇತರರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya
error: Content is protected !!