22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

ಬೆಳ್ತಂಗಡಿ:ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂದನೀಯ ಗುರುಗಳಾದ ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಅತ್ಯಂತ ಗೌರವದಿಂದ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಯಿ,ವಿಕಾರ್ ಜನರಲ್ ಫಾದರ್ ಜೋಸ್, ಧರ್ಮ ಗುರುಗಳು, ಧರ್ಮಭಗೀನಿಯರು,ಇತರರು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya
error: Content is protected !!