September 6, 2026
ವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ಸ್ವಾಗತ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಗೊಂಡ ಅಥಿ ವಂದನೀಯ ಜೇಮ್ಸ್ ಪಟ್ಟೇರಿಲ್ ರವರಿಗೆ ಬೆಳ್ತಂಗಡಿಯ ಕತೀಡ್ರಲ್ ಚರ್ಚ್ನಲ್ಲಿ ಸ್ವಾಗತಿಸಲಾಯಿತು.

ಧರ್ಮಾಧ್ಯಕ್ಷರಾದ ಅಥಿವಂದನೀಯ ಲಾರೆನ್ಸ್ ಮುಕ್ಕುಯಿಯವರೊಂದಿಗೆ ಆಗಮಿಸಿದ ನೂತನ ಧರ್ಮಾಧ್ಯಕ್ಷರಿಗೆ ಧರ್ಮಪ್ರಾಂತ್ಯದ ವಿಕಾರ್ ಜನರಾಲ್ ವಂದನೀಯ ಜೋಸೆಫ್, ಚಾನ್ಸಲರ್ ಫಾ ಲಾರೆನ್ಸ್, ಫಾ ಅಬ್ರಹಾಂ, ಧರ್ಮಪ್ರಾಂತ್ಯದ ಎಲ್ಲ ಧರ್ಮಗುರುಗಳು, ಧರ್ಮ ಭಗಿನಿಯಯರು ಕ್ರೈಸ್ತ ಬಾಂದವರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಥಿ ವಂದನೀಯ ಜೇಮ್ಸ್ ಪಟ್ಟೇರಿಲ್ ರವರು, “ನಾವು ಒಮ್ಮನದಿಂದ ಮುಂದೆ ಸಾಗೋಣ, ಒಗ್ಗಟಿನಲ್ಲಿದ್ದು ಪರಸ್ಪರ ಸಹಕಾರದಿಂದ ಒಂದಷ್ಟು ಒಳಿತನ್ನು ಮಾಡಲು ನಮಗೆ ಸಾಧ್ಯ ಅದಕ್ಕಾಗಿ ಬೇಕಂತ ತಳಪಾಯ ಅತಿ ವಂದನೀಯ ಲಾರೆನ್ಸ್ ರವರು ಹಾಕಿರುತ್ತಾರೆ. ಆ ತಳಪಾಯದ ಮೇಲೆ ಧೈರ್ಯವಾಗಿ ನಾವು ಸಾಗಲು ಸಾಧ್ಯ’ ಎಂದರು.

ಹೊಸ ಧರ್ಮಾಧ್ಯಕ್ಷರನ್ನು ಸ್ವಾಗತ ಮಾಡುತ್ತಾ ಲಾರೆನ್ಸ್ ಮುಕ್ಕುಯಿಯವರು ‘ ನಮಗೆ ಅತತ್ಯುತ್ತಮರಾದ ಧರ್ಮಾಧ್ಯಕ್ಷರನ್ನು ನಮಗೆ ಲಭಿಸಿದೆ. ದೇವರೇ ಕೃಪಾ ನಮ್ಮ ಮೇಲೆ ಇದೆ. ಈ ನಾಡಿನ ಮಗನನ್ನೇ ನಮಗೆ ಧರ್ಮಾಧ್ಯಕ್ಷರಾಗಿ ಸಿಕ್ಕಿದೆ, ಅದರಲ್ಲಿ ತುಂಬ ಸಂತೋಷ” ಎಂದರು.

Related posts

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya
error: Content is protected !!