ತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಿಮಿತ್ತ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಇವರ ಜನ್ಮ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಮಾರುತಿ ಜಿ., ಇವರು ಧ್ಯಾನ್ ಚಂದ್ ಅವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾಲೇಜಿನ ಹಿರಿಯ ಉಪನ್ಯಾಸಕ ಪ್ರೊ.ಪದ್ಮನಾಭ ಕೆ., ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್‌ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya
error: Content is protected !!