23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಿಮಿತ್ತ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಇವರ ಜನ್ಮ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಮಾರುತಿ ಜಿ., ಇವರು ಧ್ಯಾನ್ ಚಂದ್ ಅವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾಲೇಜಿನ ಹಿರಿಯ ಉಪನ್ಯಾಸಕ ಪ್ರೊ.ಪದ್ಮನಾಭ ಕೆ., ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ

Suddi Udaya
error: Content is protected !!