July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಮಚ್ಚಿನ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಮಚ್ಚಿನ ಸಿಎ ಬ್ಯಾಂಕ್ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಯಕ್ಷಣ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು, ಇತರರು ಉಪಸ್ಥಿತರಿದ್ದರು.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya
error: Content is protected !!