23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

ಇಂದಬೆಟ್ಟು ಗ್ರಾಮ ಪಂಚಾಯತಿನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆ. 30ರಂದು ಜರುಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಶಿಕ್ಷಣಾಧಿಕಾರಿ ಶೀಮತಿ ತಾರಕೇಸರಿ ಆಗಮಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು. ಅಧ್ಯಕ್ಷತೆಯನ್ನು ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಆಶಾಲತಾ ವಹಿಸಿದ್ದರು.

ವಿವಿಧ ಇಲಾಖೆಯ ಯೋಜನೆ ಕುರಿತು ಇಲಾಖಾಧಿಕಾರಿಗಳು ಮಾಹಿತಿ ನೀಡಿದರು. ಈ ವೇಳೆ ನಿವೃತ್ತ ದೈಹಿಕ ಶಿಕ್ಷಕಿ ರೇವತಿ ರವರನ್ನು ಸನ್ಮಾನಿಸಲಾಯಿತು

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಬಿ. ಪಿ. ಸ್ವಾಗತಿಸಿ, ಕಳೆದ ಗ್ರಾಮಸಭೆಯ ನಡವಳಿ ಬಗ್ಗೆ ಅನುಪಾಲನಾ ವರದಿ, ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆ ಬಗ್ಗೆ ವಿವರ ನೀಡಿದರು. ಜಮಾ -ಖರ್ಚಿನ ವಿವರವನ್ನು ಸಿಬಂದಿ ಶ್ರೀಮತಿ ಅನಿತಾ ನೀಡಿದರು.

Related posts

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Suddi Udaya
error: Content is protected !!