23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

ಉಜಿರೆ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಏರ್ಪಡಿಸಲಾದ ಕುಣಿತ ಭಜನಾ ಸ್ಪರ್ಧೆ ಯಲ್ಲಿ ಛತ್ರ ಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಉಜಿರೆ ಇವರು ಪ್ರಥಮ ಸ್ಥಾನ ವನ್ನು ಗಳಿಸಿದ್ದಾರೆ.

ಈ ತಂಡವು ಬೆಳ್ತಂಗಡಿಯ ಹಲವಾರು ಕಡೆ ನವರಾತ್ರಿ ಪೂಜೆ, ಗಣೇಶೋತ್ಸವ ಮತ್ತು ಹಲವಾರು ದೇವಸ್ಥಾನ ಮತ್ತು ಭಜನಾ ಮಂದಿರ ಹಾಗೂ ಗೃಹ ಪ್ರವೇಶ ಮುಂತಾದ ಕಾರ್ಯಕ್ರಮದಲ್ಲಿ ತಮ್ಮ ಕುಣಿತ ಭಜನಾ ಸೇವೆಯನ್ನು ಶ್ರದ್ಧಾ ಭಕ್ತಿಯಿಂದ 4 ವರ್ಷದಿಂದ ನಿರಂತರವಾಗಿ ಸೇವೆಯನ್ನು ನೀಡುತ್ತಾ ಬಂದಿರುತ್ತಾರೆ.

Related posts

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಪ್ರದಾನ ಸಮಾರಂಭ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya
error: Content is protected !!